ಇಂದು ಬೆಂಗಳೂರು ಉತ್ತರ ಜಿಲ್ಲೆಯ ಹೆಬ್ಬಾಳ ಮಂಡಲದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರು ಬೆಂಗಳೂರು ಉತ್ತರ ಸಂಸದರಾದ ಶ್ರೀ ಡಿ.ವಿ.ಸದಾನಂದಗೌಡರು, ಜಿಲ್ಲಾಧ್ಯಕ್ಷರಾದ ಶ್ರೀ ಎಸ್.ಹರೀಶ್, ಹೆಬ್ಬಾಳ ಕ್ಷೇತ್ರದ ಯುವ ಮುಖಂಡರಾದ ಕಟ್ಟಾ ಜಗದೀಶ್, ಮಂಡಲ ಅಧ್ಯಕ್ಷರಾದ ಅಜಯ್ ಸುಭಾಷ್ ಹಾಗೂ ಮಾಜಿ ಬಿಬಿಎಂಪಿ ಸದಸ್ಯರುಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
#BJP #bjpkarnataka #bjpbangalorenorth #SadanandaGowda
2/4/2024, 10:29:17 AM